ಹಬ್ಬದ ಆಚರಣೆಗಳು ಪರಿಸರ ಸ್ನೇಹಿಯಾಗಿರಲಿ
ಈ ವಿಷಯದ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ಮಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು
ಸೆಪ್ಟೆಂಬರ್ 08 ಬುಧವಾರ ಬೆಳಿಗ್ಗೆ 10.30 ರಿಂದ 11 ಗಂಟೆಯವರೆಗೆ ಹಾಗೂ ಮರುಪ್ರಸಾರ ಸಂಜೆ 5.30 ರಿಂದ 6 ಗಂಟೆಯವರೆಗೆ.
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ.