ನೇತ್ರಾವತಿ ನದಿ ಸೇತುವೆ ಮೇಲಿನಿಂದ ಕಸ ಎಸೆಯುತ್ತಿರುವವರಿಗೆ ಜಾಗೃತಿ ಮೂಡಿಸುತ್ತಿರುವ ಯುವ ಪಡೆ

ನೇತ್ರಾವತಿ ನದಿ ಸೇತುವೆ ಮೇಲಿನಿಂದ ಕಸ ಎಸೆಯುತ್ತಿರುವವರಿಗೆ ಜಾಗೃತಿ ಮೂಡಿಸುತ್ತಿರುವ ಯುವ ಪಡೆ
 
 
ಈ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ಹಸಿರುದಳದ ಸಂಚಾಲಕರಾದ ನಾಗರಾಜ್ ಅಂಚನ್ ಇವರು 
 
ಜುಲೈ 08  ಗುರುವಾರ ಬೆಳಿಗ್ಗೆ 10.30 ರಿಂದ 11 ಗಂಟೆಯವರೆಗೆ ಹಾಗೂ ಮರುಪ್ರಸಾರದಲ್ಲಿ ಹಾಗೂ ಸಂಜೆ 5.30 ರಿಂದ 6 ಗಂಟೆಯವರೆಗೆ 
 
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ.  ಗ್ರಾಮೀಣ ಕುಡಿಯುವ ನೀರು  ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ  ಪ್ರಾಯೋಜಿತ ಕಾರ್ಯಕ್ರಮ