Use & Throw ಸಂಸ್ಕೃತಿ ಮತ್ತು ಅಪಾಯಗಳು

Use & Throw ಸಂಸ್ಕೃತಿ ಮತ್ತು ಅಪಾಯಗಳು ಈ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಇದರ ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನಾ ಸಮಾಲೋಚಕರಾದ ಡೊಂಬಯ್ಯಾ ಇಡ್ಕಿದು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಇದರ ಜಿಲ್ಲಾ ಸಮಾಲೋಚಕರಾದ ನವೀನ್ ಕೊಣಾಜೆ.

ಡಿಸೆಂಬರ್ 27 ಸೋಮವಾರ ಬೆಳಗ್ಗೆ 10.30 ಕ್ಕೆ ಹಾಗೂ ಮರುಪ್ರಸಾರ ಸಂಜೆ 5.30 ಕ್ಕೆ 

ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ.  ಗ್ರಾಮೀಣ ಕುಡಿಯುವ ನೀರು  ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ  ಪ್ರಾಯೋಜಿತ ಕಾರ್ಯಕ್ರಮ